ಹೊನ್ನಾವರ :ಪಟ್ಟಣದ ಬಸ್ನಿಲ್ದಾಣವು ಪ್ರಯಾಣಿಕರಿಗಿಂತ ಸಮಯ ಕಳೆಯುವವರು ಹಾಗೂ ಖಾಸಗಿ ವಾಹನ ಹಾಗೂ ಬೈಕ್ ಇಡುವ ಜನರೇ ಹೆಚ್ಚಾಗಿದ್ದಾರೆ ಆದ್ದರಿಂದ ಇದು ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡಿದೆ. ಬಸ್ಗಳು ಒಳಪ್ರವೇಶಿಸುವ ಮಾರ್ಗದಲ್ಲಿ ದ್ವಿಚಕ್ರವಾಹನಗಳು ಸಾಲಾಗಿ ನಿಂತಿರುವುದರಿಂದ ಬಸ್ ಚಾಲಕರಿಗೆ ನಿಲ್ದಾಣದೊಳಗೆ ಪ್ರವೇಶಿಸುವುದಕ್ಕೆ ಬಹಳ ತೊಂದರೆಯುಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶವಿಲ್ಲ ಎಂದು ಧ್ವನಿವರ್ಧಕದ ಮೂಲಕ ಸೂಚನೆ … [Read more...] about ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್ನಿಲ್ದಾಣ
ತಾಸು
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ