ಕಾರವಾರ:ಗೋವಾದಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುರವದಕ್ಕೆ ಜಯ ಕರ್ನಾಟಕ ಸಂಘಟನೆ ತೀವೃ ಆಕ್ಷೇಪ ವ್ಯಕ್ತಪಡಿಸಿದೆ. ಬೈನಾ ಕಡಲತೀರದಲ್ಲಿ ಅತಂತ್ರರಾಗಿರುವ ಕನ್ನಡಿಗರಿಗೆ ಕೂಡಲೇ ನೆರವು ನೀಡಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರಿಗೆ ಜಯ ಕರ್ನಾಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕಳೆದ 40 ವರ್ಷಗಳಿಂದ ಗೋವಾದಲ್ಲಿ ಕನ್ನಡಿಗರು ವಾಸವಿದ್ದಾರೆ. ವಿವಿಧ ವ್ಯಾಪಾರ ಹಾಗೂ ಪ್ರವಾಸೋಧ್ಯಮ ಬೆಳವಣಿಗೆಗೆ ಪೂರಕವಗಿರುವ ಅವರನ್ನು … [Read more...] about ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ