ಹಳಿಯಾಳ: ಅಪಘಾನಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆ ಕಾಗವಾಡದ ಪ್ಯಾಟ್ಸನ್ ರೋಡ್ರಿಗ್ಸ್ ಅವರನ್ನು ಹತ್ಯೆ ಮಾಡಿರುವ ಘಟನೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೀವೃ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಉದ್ಯೋಗವನ್ನು ಅರಸಿಕೊಂಡು ಹೋಗಿದ್ದ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕಗ್ಗೊಲೆಗೈದಿರುವ ಘಟನೆಯು ಹೇಡಿಗಳ ಕೃತ್ಯವಾಗಿದೆ. … [Read more...] about ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.
ತೀವೃ ಖಂಡನೆ
ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ