ಖಾನಾಪುರ:- ತಾಲೂಕಿನ ಗೋಲಿಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಅವಾಂತರ ಸಂಭವಿಸಿದೆ.ಮೂವರು ಪುಟಾಣಿ ಮಕ್ಕಳು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ #ಬಿಸಿಯೂಟದ ಬಿಸಿ ಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಮಧ್ಯಾಹ್ನ #ಅಂಗನವಾಡಿ ಮಕ್ಕಳಿಗೆ ಊಟ ಬಡಿಸುವಾಗ ಕೈಯಲ್ಲಿಯ ಬಿಸಿಯೂಟದ ಬಿಸಿಯಾದ ಸಾರು ತುಂಬಿದ ದೊಡ್ಡ ಪಾತ್ರೆ ಜಾರಿ ಮೈಮೇಲೆ ಬಿದ್ದು ಗಂಭೀರ ಸುಟ್ಟ ಗಾಯಗಳಾಗಿದ್ದು #ಕರುಣಾಜನಕ ಘಟನೆ … [Read more...] about ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ