ದಾಂಡೇಲಿ:ನಗರಸಭೆಯ ಮನೆ ತೆÀರಿಗೆ ತುಂಬಿಸಿಕೊಳ್ಳುತ್ತಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ನಗರದ ಆದಿ ಜಾಂಬವಂತ ಸಂಘ ನಗರಸಭೆಯ ಪೌರಾಯುಕ್ತರಿಗೆ ಲಿಖಿತವಾಗಿ ಮನವಿ ನೀಡಿ ಆಗ್ರಹಿಸಿದೆ. ನಗರ ವ್ಯಾಪ್ತಿಯಲ್ಲಿ ಬರುವ ಮನೆಗಳ ತೆರಿಗೆ ತುಂಬಿಸಿಕೊಳ್ಳುವ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿರುವ ಸಂಘಟನೆ ನಗರದಲ್ಲಿನ ಸಾವಿರಾರು ಮನೆಗಳ ತೆರಿಗೆ ತುಂಬಲು ಬರುವ ಜನರಿಗೆ ತೆರಿಗೆ ಪಾವತಿ ಮಾಡುವ ಪೂರ್ವದಲ್ಲಿ ಇಪ್ಪತೈದು ರೂಪಾಯಿಗಳನ್ನು … [Read more...] about ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ