ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.