ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ತುರ್ತು
ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ. ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು … [Read more...] about ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕಾರವಾರದಿಂದ ಹೊನ್ನಾವರದವರೆಗಿನ ಹೆದ್ದಾರಿ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಜಿಲ್ಲಾಧಿಕಾರಿ ಎಸ್.ನಕುಲ್ ಅವರು ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಗುಡ್ಡ ಕುಸಿಯುವ ಸಾಧ್ಯತೆ ಇರುವÀ ಕಡೆಗಳಲ್ಲಿ ಈಗಾಗಲೇ ಐಆರ್ಬಿ ಕಂಪೆನಿ ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಅಪಾಯ ಸಂಭವಿಸಬಹುದಾದ … [Read more...] about ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ