ಹಳಿಯಾಳ: ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಅಲ್ಲದೇ ಸರ್ಕಾರ ವಿರೋಧಪಕ್ಷಗಳ ಟಿಕೆಗಳಿಗೆ ಕಿವಿಗೊಡದೆ ಕೇವಲ ಅಭಿವೃದ್ದಿ ಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಹಳಿಯಾಳ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ, ಶಿವಾಲಯಕ್ಕೆ ಭೇಟಿ, ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ … [Read more...] about ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ತುಳಜಾಭವಾನಿ ದೇವಸ್ಥಾನ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ
ಹಳಿಯಾಳ:-ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿರುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯಗೊಳ್ಳಲಿದ್ದು ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಈ ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಅಧಿಕ ಶ್ರದ್ದಾಳುಗಳು ಭಾಗವಹಿಸುತ್ತಿದ್ದು ದಿ.29 ರಂದು ತುಳಜಾಭವಾನಿ ದೇವಸ್ಥಾನದಿಂದ ಹೊರಟು ಶೆಟ್ಟಿಗಲ್ಲಿ, … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ