ಹೊನ್ನಾವರ; ಸರಕಾರಿ ಪದವಿ ಪೂರ್ವ ಕಾಲೇಜು ಇಡಗುಂಜಿಯವಿದ್ಯಾರ್ಥಿಗಳು ದ್ವೀತಿಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಾಣಿಜ್ಯ ವಿಭಾಗದ ಬಾಲಕೃಷ್ಣ ಭಟ್ - 527, ಸಂಜನಾ ಎಮ್ ನಾಯ್ಕ - 526, ಸುವರ್ಣ ಎಮ್ ನಾಯ್ಕ - 503, ಕಲಾ ವಿಭಾಗದಲ್ಲಿ ಪ್ರಿನ್ಸಿಟಾ ಮಿರಾಂಡ - 498, ಮಮತಾ ನಾಯ್ಕ - 467, ಅಂಕಿತಾ ಗೌಡ - 450, ವಿಜ್ಞಾನ ವಿಭಾಗದಲ್ಲಿ ಅನುಷಾ ಟಿ. ಮೇಸ್ತ - 489, ನಾಗವೇಣಿ ಜಿ. ನಾಯ್ಕ - 467, ದಿವ್ಯಾ ಜಿ. ನಾಯ್ಕ - … [Read more...] about ದ್ವೀತಿಯ ಪಿಯುಸಿಯಲ್ಲಿ ಇಡಗುಂಜಿ ಸರ್ಕಾರಿ ಕಾಲೇಜಿನ 71% ಫಲಿತಾಂಶ
ತೃತೀಯ ಸ್ಥಾನ
ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು