ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ತೃತೀಯ
ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ; ಲಕ್ಷ್ಮೀಶ ಹೆಗಡೆ ತೃತೀಯ
ಕಾರವಾರ:ಸಂಸ್ಕøತ ಭಾರತಿ, ತರುಣೋದಯ ಸಂಸ್ಕøತ ಸೇವಾ ಸಂಸ್ಥೆ ಶಿವಮೊಗ್ಗದಲ್ಲಿ ಆಯೋಜಿಸಿದ್ದ 27ನೇ ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಪಾಠಶಾಲೆಯ ವಿದ್ಯಾರ್ಥಿ ಲಕ್ಷ್ಮೀಶ ಹೆಗಡೆ ತೃತೀಯ ಸ್ಥಾನಗಳಿಸಿ ಸಾಧನೆ ಗೈದಿದ್ದಾರೆ. ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖವಾಗಿರುವ ಯುದ್ಧಪರಿಕರಗಳು ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ನಾನಾಭಾಗಗಳಿಂದ ಮಾತ್ರವಲ್ಲದೆ, … [Read more...] about ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ; ಲಕ್ಷ್ಮೀಶ ಹೆಗಡೆ ತೃತೀಯ
ಮುದ್ದು ಕೃಷ್ಣ ಮುದ್ದು ರಾಧಾ
ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ
ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್
ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಅಮೃತಾ ವಿ. ಭಟ್ಟ ಇವಳಿಗೆ ಭಾರತ ಸಂಸ್ಕøತಿ ಪ್ರತಿಷ್ಠಾನ ಏರ್ಪಡಿಸಿದ್ದ 45ನೇ ವರ್ಷದ ರಾಜ್ಯಮಟ್ಟದ ರಾಮಾಯಣ ಪ್ರತಿಭಾ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು. ಪೂಜ್ಯ ಶ್ರೀ ಮ.ನಿ.ಪ್ರ. ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿಮಠ ಮಹಾಸಂಸ್ಥಾನ ಇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಎ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್