ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ
ತೆಂಗೇರಿ
ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ. ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ … [Read more...] about ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16
ಹೊನ್ನಾವರ :ಮಾರ್ಥೋಮಾ ಇಂಗ್ಲೀಷ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾದ ಮಧು ತೆಂಗೇರಿ ಕಳೆದ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 92.16 ಅಂಕ ಪಡೆದು ತಾನು ಕಲಿತ ಶಾಲೆಗೆ ಮತ್ತು ಊರಿಗೆ ಗೌರವ ತಂದಿದ್ದಾಳೆ. ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜಗದೀಪ ಎನ್. ತೆಂಗೇರಿಯವರ ಮಗಳಾದ ಮಧುಗೆ ತೆಂಗೇರಿಯವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿ ಮಾರ್ಥೋಮಾ ಶಾಲೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. … [Read more...] about ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16