ಹೊನ್ನಾವರ: ಗೇರುಸೊಪ್ಪಾ ಪ್ರೌಡಶಾಲೆಯಲ್ಲಿ ಅಧ್ಯಯನ ನಡೆಸಿ ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ನಾಯ್ಕಳ ಸಾಧನೆಗೆ ತಾಲೂಕಿನೆಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಕ್ಷೇತ್ರ ಶಾಸಕ ಸುನೀಲ ನಾಯ್ಕ ವಿದ್ಯಾರ್ಥಿನಿ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ.ತಾಲೂಕ ಆಡಳಿತದ ಪರವಾಗಿ ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ ಬಿ.ಎಸ್. ಹಾಗೂ ತಹಶೀಲ್ದಾರ ವಿವೇಕ ಶೇಣ್ವಿ ನಿವಾಸಕ್ಕೆ ತೆರಳಿ ಸನ್ಮಾನಿಸಿ … [Read more...] about ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ನಾಯ್ಕ ಶಾಸಕರು ಹಾಗೂ ತಾಲೂಕಾಡಳಿತದಿಂದ ಸನ್ಮಾನ
ತೆರಳಿ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಮೃತದೇಹ ಪತ್ತೆ
ಹಳಿಯಾಳ;ನದಿಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20)ನ ಮೃತದೇಹ 22 ಗಂಟೆಗಳ ಬಳಿಕ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಘಟನೆ ಸಂಭವಿಸಿತ್ತು ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಹಾಗೂ ಮುಳುಗು ತಜ್ಞರು ಸ್ಥಳೀಯ ಜನರ ಸಹಕಾರದೊಂದಿಗೆ ರಾತ್ರಿ ಈಡಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಬಳಿಕ ಭಾನುವಾರ … [Read more...] about ಮೃತದೇಹ ಪತ್ತೆ