ಕಾರವಾರ:ಪೊಲೀಸ್ ಇಲಾಖೆಯ ಗೌರವ ಸಂಕೇತವಾದ ಪೊಲೀಸ್ ಸಿಬ್ಬಂದಿ ಬಳಸುವ ಹತ್ತಾರು ಟೋಪಿಗಳು ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪೊಲೀಸ್ ಅಪರಾಧ ವಿಭಾಗದ ಕಚೇರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇಲಾಖೆಗೆ ಸಂಬಂಧಿಸಿದ ಕಾಗದಪತ್ರಗಳ ಜೊತೆ ಇಲಾಖೆಯ ಗೌರವ ಸಂಕೇತವಾದ ಟೋಪಿ ಇನ್ನಿತರ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಕಲಾಗುತ್ತಿದೆ. ಅರೆಬರೆಯಾಗಿ ತೆರವುಗೊಳಿಸಲಾದ ಕಚೇರಿಯ ಒಳ ಹಾಗೂ … [Read more...] about ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಪೊಲೀಸ್ ಟೋಪಿಗಳು
ತೆರವು
ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ