ಹಳಿಯಾಳ:- ಶುಕ್ರವಾರ ಒಂದೇ ಒಂದು ಪ್ರಕರಣ ದೃಢಪಡುವ ಮೂಲಕ ಸಮಾಧಾನ ಮೂಡಿಸಿದ್ದ ಕೊರೊನಾ ಆತಂಕ ಮತ್ತೇ ಶನಿವಾರ 12 ಜನರಲ್ಲಿ ದೃಢಪಡುವ ಮೂಲಕ ಸೊಂಕಿತರ ಸಂಖ್ಯೆ ಹಳಿಯಾಳ ತಾಲೂಕು ಒಂದರಲ್ಲೇ 141 ತಲುಪಿದೆ.ಕಾರವಾರ ಲ್ಯಾಬ್ನಿಂದ ಬಂದ ವರದಿಯಲ್ಲಿ 7 ಜನರಿಗೆ ಸೊಂಕು ದೃಢಪಟ್ಟಿದ್ದರೇ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿದ ತ್ವರಿತ (ರ್ಯಾಪಿಡ್) ಕೊವಿಡ್-19 ಪತ್ತೆ ಪರೀಕ್ಷೆಯಲ್ಲಿ 5 ಜನರಿಗೆ ಸೊಂಕು ದೃಢಪಟ್ಟಿವೆ. ಹಳಿಯಾಳ ಪಟ್ಟಣದ 10 ಹಾಗೂ ಗ್ರಾಮಾಂತರ ಭಾಗಕ್ಕೆ 2 … [Read more...] about ಶನಿವಾರ ಹಳಿಯಾಳದಲ್ಲಿ 12 ಜನರಲ್ಲಿ ಕೊರೊನಾ ದೃಢ. ಕೊರೊನಾ ವಾರಿಯರ್ಸ್ ಪೋಲಿಸ್, ನರ್ಸಗಳಲ್ಲೂ ಸೊಂಕು ಪತ್ತೆ.
ತೇರಗಾಂವ ಗ್ರಾಮ
ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ
ಹಳಿಯಾಳ:ರಾಜ್ಯ ಸರ್ಕಾರದ ಬಜೇಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಅತಿ ಹೆಚ್ಚು ಮಹತ್ವ ನೀಡಿದ ಕಾಂಗ್ರೇಸ್ ಸರ್ಕಾರವೂ ರೈತ ಬೆಳಕು ಎನ್ನುವ ಹೊಸ ಯೋಜನೆ ನೀಡಲು ಮುಂದಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸಿದ ಸರ್ಕಾರ ನಮ್ಮದಾಗಿದ್ದು ಅಭಿವೃದ್ದಿಗಾಗಿ ಮತ್ತೇ ಕಾಂಗ್ರೇಸ್ ಸರ್ಕಾರಕ್ಕೆ ಜನಮನ್ನಣೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದರು. ತಾಲೂಕಿನ ತೇರಗಾಂವ ಗ್ರಾಮದಲ್ಲಿ 13ನೇ ಹಣಕಾಸು ಯೋಜನೆಯಡಿಯಲ್ಲಿ … [Read more...] about ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ