ಹಳಿಯಾಳ:- ಪ್ರಸಕ್ತ 5 ವರ್ಷದ ಮೋದಿ ಆಡಳಿತದಲ್ಲಿ ರಾಷ್ಟ್ರದಲ್ಲಿ ದೇಶಭಕ್ತರು-ದೇಶಪ್ರೇಮಿಗಳು ಯಾರು ಹಾಗೂ ದೇಶದ್ರೋಹಿಗಳು ಯಾರು ಎಂಬುದು ಬಹಿರಂಗವಾಗಿದೆ ಅಲ್ಲದೇ ಭ್ರಷ್ಟಾಚಾರಿಗಳು ತಾವಾಗೇ ರಸ್ತೆಯ ಮೇಲೆ ಬಂದು ನಿಂತಿದ್ದು ಕುಂಬಳ ಕಾಯಿ ಕಳ್ಳರು ತಾವೇ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೇರಗಾಂವ, ಕಾವಲವಾಡ ಹಾಗೂ ಭಾಗವತಿ ಗ್ರಾಮಗಳಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಸಭೆಯಲ್ಲಿ … [Read more...] about ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
ತೇರಗಾಂವ
ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ : ತಾಲೂಕಿನ ತೇರಗಾಂವ ಹಾಗೂ ನಾಗಶೇಟ್ಟಿಕೊಪ್ಪ ಗ್ರಾಮಗಳಲ್ಲಿ ಶಿವಾಜಿ ಪುತ್ತಳಿ ನಿರ್ಮಿಸಲು ರಾಜ್ಯ ಸಚಿವ ಸಂಪೂಟದಲ್ಲಿ ಒಪ್ಪಿಗೆ ದೊರೆಯುತ್ತಿದ್ದು ಶೀಘ್ರದಲ್ಲಿ ಪುತ್ತಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದ ರಲ್ಲದೇ ಯಾವುದೇ ಸಮಾಜದ ಪುತ್ತಳಿ ನಿರ್ಮಾಣಕ್ಕೆ ತಮ್ಮ ಬೆಂಬಲ ಸದಾ ಇರುವುದಾಗಿ ತಿಳಿಸಿದರು. ತಮ್ಮ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಮರಾಠಾ ಮಿಸಲಾತಿ ನೀಡುವ ಕುರಿತು … [Read more...] about ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಹಳಿಯಾಳ:- ಹಳಿಯಾಳ ಹಾಗೂ ದಾಂಡೇಲಿಯ ಕೆಲವು ಭಾಗದಲ್ಲಿ ಭತ್ತದ ಗದ್ದೆಗಳಲ್ಲಿ ಕಂಡು ಬಂದಿರುವ ಕಂದು ಜಿಗಿ ಹುಳ ಮತ್ತು ಬಿಳಿ ಬೆನ್ನಿನ ಜಿಗಿ ಹುಳ ಬಾಧಿತ ಪ್ರದೇಶಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಭತ್ತದ ಬೆಳೆಯ ಇಳುವರಿಯನ್ನು ನೀರಿಕ್ಷೀಸಿದ್ದ ರೈತರಲ್ಲಿ ಈ ಹುಳದ ಬಾಧೆಯಿಂದ ಹಳಿಯಾಳ ಹೋಬಳಿಯ ಕೇರವಾಡ, ತೇರಗಾಂವ, ಮಂಗಳವಾಡ, ಕಳಸಾಪೂರ ಹಾಗೂ ದಾಂಡೇಲಿ ಹೋಬಳಿಯ ಯಡೋಗಾ, ಬಿದ್ರೋಳ್ಳಿ, ಹಂದ್ಲಿ ಗ್ರಾಮಗಳಲ್ಲಿ … [Read more...] about ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್
ಹಳಿಯಾಳ:.ಹಳಿಯಾಳ: ಕೇಂದ್ರ ಬಿಜೆಪಿ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳನ್ನು ಪರಿಗಣಿಸಿ ಜನರು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಬೆಂಬಲ ನೀಡುತ್ತಿದ್ದು ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಮೋದಿಜಿಯವರ ಆಡಳಿತವನ್ನು ಮೆಚ್ಚಿ ತಾವು ಪೋಲಿಸ್ ಇಲಾಖೆಯಿಂದ ನಿವೃತ್ತಿ ಬಳಿಕ ಬಿಜೆಪಿ ಪಕ್ಷ ಸೇರಿದ್ದು ಹಳಿಯಾಳ ಭಾಗದಲ್ಲಿ ಬಿಜೆಪಿ ಪಕ್ಷ … [Read more...] about ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್