ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ತೊಂದರೆ
ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ಭಟ್ಕಳ:ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆಯಾದರೂ ಸಹ ರಾಷ್ಟ್ರೀಯ ಹಿತದೃಷ್ಟಿಯಿಂದ ಯಾವುದೇ ರೀತಿಯಿಂದ ತೊಂದರೆ ಮಾಡದೇ ನೋವನ್ನೂ ನುಂಗಿ ಜನತೆ ಸಹಕರಿಸುತ್ತಿದ್ದಾರೆ. ಜನರ ಸಹನೆಯನ್ನು ಸಹ ಪರೀಕ್ಷಿಸುವಂತಹ ಕೆಲಸ ಐ.ಆರ್.ಬಿ. ಕಂಪೆನಿ ಮಾಡುತ್ತಿರುವುದು ಕೂಡಾ ಕೆಲವೆಡೆಗಳನ್ನು ಕಂಡು ಬಂದಿದೆ. ತಾಲೂಕಿನ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವಭೃತ ಅವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 5 ಗುಂಟೆ ಜಾಗಾವನ್ನು … [Read more...] about ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಭಟ್ಕಳ:ಅಪಾಯಕಾರಿ ಸೇತುವೆಯಿಂದಾಗಿ ಜನ ತೀವ್ರ ತೊಂದರೆಗೊಳಗಾಗುತ್ತಿದ್ದು ನೂತನ ಸೇವೆಯನ್ನು ನಿರ್ಮಿಸಿಕೊಡುವಂತೆ ಹಾಗೂ ತಕ್ಷಣ ಸೇತುವೆಯ ಇಕ್ಕೆಲಗಳಲ್ಲಿ ಗಾರ್ಡ ಹಾಕಿ ಜನತೆಯ ಪ್ರಾಣ ರಕ್ಷಣೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನಾಗರೀಕರು ಒತ್ತಾಯಿಸಿದ್ದಾರೆ. ನಗರಕ್ಕೆ ಹೊಂದಿಕೊಂಡಂತಿದ್ದರೂ ಕೂಡಾ ಮಧ್ಯದಲ್ಲಿ ಹಾದು ಹೋದ ರೈಲ್ವೇ ಲೈನಿನಿಂದಾಗಿ ಮುಟ್ಟಳ್ಳಿ ಭಾಗವು ನಗರದಿಂದ ಬೇರ್ಪಟ್ಟು ಸಂಪೂರ್ಣ ಹಳ್ಳಿಯ ವಾತಾವರಣ ಬಂದಿದೆ. ಮುಟ್ಟಳ್ಳಿಯಿಂದ ತಲಾಂದ … [Read more...] about ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,