ಹಳಿಯಾಳ ಹಳಿಯಾಳ_ವಿಧಾನಸಭಾ_ಕ್ಷೇತ್ರದಲ್ಲಿ ಸದ್ಯ ಅಕ್ರಮ_ಮರಳುಗಾರಿಕೆ ಮತ್ತು ಸಾಗಾಣಿಕೆ ದಂಧೆ ಜೋರಾಗಿ_ನಡೆದಿದೆ. ಪ್ರತಿನಿತ್ಯ_ಸಾವಿರಾರು ಟನ್_ಮರಳು_ಲೂಟಿಕೋರರ_ಪಾಲಾಗುತ್ತಿದೆ.ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಬರಬೇಕಿದ್ದ ಕೊಟ್ಯಂತರ ರೂ. ರಾಜಧನ ಬರದೆ #ಸರ್ಕಾರಕ್ಕೂ ಇಲ್ಲಿ ವಂಚಿಸಲಾಗುತ್ತಿದೆ ಎನ್ನಲಾಗುತ್ತಿದೆ.ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಇಲಾಖೆಯವರು ಕಣ್ಣು ಮುಚ್ಚಿ ಕುಳಿತಿದ್ದು ಜಾಣ_ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಅಲ್ಲದೇ … [Read more...] about ಹಳಿಯಾಳ ಕ್ಷೇತ್ರದಲ್ಲಿ ರಾಜಾರೋಷವಾಗಿ ನಡೆದಿದೆ ಮರಳು ಮಾಫಿಯಾ ? ಹೆಳೋರಿಲ್ಲ ಕೇಳೋರಿಲ್ಲ ಸಂಬಂಧಿಸಿದವರು ಗಪ್_ಚುಪ್- ಸರ್ಕಾರದ ಬೊಕ್ಕಸಕ್ಕೆ ಹಾನಿ.
ತೊರೆ
ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಭಟ್ಕಳ:ಸರಕಾರ ನದಿ, ತೊರೆ, ಕೆರೆಗಳನ್ನು ಸ್ವಚ್ಚವಾಗಿಟ್ಟುಕೊಂಡು ಪರಿಸರವನ್ನು ಉಳಿಸುವಂತೆ ಸದಾ ಕಾಲ ಜಾಗೃತಗೊಳಿಸುತ್ತಿರುತ್ತದೆ. ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವುದು, ಸ್ವಚ್ಚತೆಯ ಕಾರ್ಯ ವ್ಯಾಪಕವಾಗಿ ಸರಕಾರದ ನೆರವಿನಿಂದ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ಇದೇ ಉತ್ತರ ಕನ್ನಡದ ನದಿಯೊಂದು ಒಳಚರಂಡಿ ನೀರಿನಿಂದಾಗಿ ಕಲುಷಿತಗೊಂಡು ರೋಗ ಹರಡುವ ಭೀತಿ ಇದ್ದರೂ ಸರಕಾರವಾಗಲೀ, ಸಂಘ … [Read more...] about ಶರಾಬಿ ಹೊಳೆಗೆ ಹರಿಯುತ್ತಿರುವ ಮಲಿನ ನೀರು
ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ
ಭಟ್ಕಳ:ಹಿಂದೆ ಗ್ರಾಮೀಣ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಪ್ರೌಢ ಶಾಲೆಗೆ ಹೋಗುವುದು ಕನಸಿನ ಮಾತಾಗಿತ್ತು. ಅನೇಕ ಕಡೆಗಳಲ್ಲಿ ಕನ್ನಡ ಶಾಲೆ ಮುಗಿಸಿ ಪ್ರೌಢ ಶಾಲೆಗೆ 3-4 ಕಿ.ಮಿ. ನಡೆದು ಹೋಗಬೇಕಾಗಿತ್ತು, ಹಲವು ಕಡೆಗಳಲ್ಲಿ ನದಿ-ತೊರೆಗಳನ್ನು ದಾಟಿ ಹೋಗಬೇಕಾಗಿದ್ದರಿಂದ ಹುಡುಗಿಯರಿಗೆ ಪ್ರೌಢಶಾಲೆ ಕನಸಿನ ಮಾತಾಗಿದ್ದರೆ, ಹುಡುಗರಿಗೂ ಮನೆಯಲ್ಲಿ ದೂರ ಕಳುಹಿಸುವುದು ಕಡಿಮೆಯೇ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶವಾದ ಮಾರುಕೇರಿಯಲ್ಲಿದ್ದ ಸಂಸ್ಕøತ … [Read more...] about ಶ್ರೀ ಶಿವಶಾಂತಿಕಾ ಪರಮೇಶ್ವರೀ ಪ್ರೌಢಶಾಲೆಯ ಸುವರ್ಣ ಮಹೋತ್ಸವ