ರೈತರ ಮಕ್ಕಳಿಗೆ ಸುವರ್ಣಾವಕಾಶತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ತರಬೇತಿಯಿಂದ ಎನು ಲಾಭ:1. ತೋಟಗಾರಿಕೆ ಇಲಾಖೆಯ "ಗಾರ್ಡನ್ರ" ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ … [Read more...] about ತೋಟಗಾರಿಕೆ ಇಲಾಖೆಯ ಗಾರ್ಡನ್ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ