ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ