ಹೊನ್ನ್ನಾವರ ,ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಮುಂದಿನ ಸಮಾಜ ಸಧೃಢವಾಗಿ ಬೆಳೆಯಬೇಕೆಂದರೆ ಇಂದಿನ ಶಿಕ್ಷಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಸಕ ದಿನಕರ ಕೆ ಶೆಟ್ಟಿ ನುಡಿದರು. ಅವರು ನಗರದ ಹವ್ಯಕ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯು ಈ ಬಾರಿ ಹೊನ್ನಾವರದಲ್ಲಿ ನಡೆದು ಜಿಲ್ಲಾ ಉತ್ತಮ ಶಿಕ್ಷಕ … [Read more...] about ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ