ಹೊನ್ನಾವರ: ಕರ್ನಾಟಕ ಬಾರ್ಡೋಲಿ ಎಂದು ಕರೆಸಿಕೊಂಡ ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಸಮಾರಂಭ ಮಾರ್ಚ 18 ಗುರುವಾರ ಬೆಳಿಗ್ಗೆ 9 ಗಂಟೆಗೆ ಪಟ್ಟಣ ಮೂಡಗಣಪತಿ ಸಬಾಭವನದಲ್ಲಿ ನಡೆಯಲಿದೆ ಎಂದು ಚಿತ್ರತಂಡದ ಸದಸ್ಯರು ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದ್ದಾರೆ.ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಚಿತ್ರಕಥೆಯ ನಿರ್ದೇಶಕರಾದ ವಿಶಾಲ್ ರಾಜ್ ಮಾತನಾಡಿ ಸ್ವಾತಂತ್ರ್ಯ … [Read more...] about ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಮಾರ್ಚ 18 ಕ್ಕೆ