ಹೊನ್ನಾವರ :ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ತಲಾ ರೂ.10 ಸಾವಿರ ದಂಡ ಹಾಗೂ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕೆಳಗಿನೂರಿನ ವಿಷ್ಣು ಗಣಪತಿ ಗೌಡ, ನಾರಾಯಣ ದೇವಾ ಗೌಡ ಹಾಗೂ ಭಾಸ್ಕರ ಮಂಜು ಗೌಡ ಶಿಕ್ಷೆಗೊಳಗಾದವರು. ಮಂಡಳಿಯೊಂದಕ್ಕೆ ದೇಣಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜು ಶಂಭು ಗೌಡ ಎಂಬುವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದರು. ಈ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ … [Read more...] about ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ