• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಕ್ಷಿಣ ಕನ್ನಡ ಜಿಲ್ಲೆ

ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

July 16, 2018 by Gaju Gokarna Leave a Comment

Hindu Dharmakrishna Committee,ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವ

ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

July 11, 2018 by Gaju Gokarna Leave a Comment

ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

November 23, 2017 by Sachin Hegde Leave a Comment

ಕಾರವಾರ:ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ ನಗರದ ಕನ್ನಡ ಭವನದಲ್ಲಿ ನ.26 ರಂದು ಆಯೋಜಿಸಲಾಗಿದೆ. ಈ ಸಭೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಗೋವಾ ರಾಜ್ಯದ ಎಲ್ಲ ಪಿಂಚಣಿದಾರರು ಹಾಜರಾಗಿ ಪಿಂಚಣಿ ಸಮಸ್ಯೆ ಮತ್ತು ಕಮ್ಯೂಟೇಶನ್ ಹಣ ವಾಪಸಾತಿಯ ಹೈಕೋರ್ಟ್ ಆದೇಶದ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುವುದು. ಈ ಸಭೆಗೆ ಪಿಂಚಣಿದಾರರ ರಾಜ್ಯಾಧ್ಯಕ್ಷ ಜಯಶಂಕರ ರೆಡ್ಡಿ ಹಾಗೂ ಗೌರವಾಧ್ಯಕ್ಷ ಕೆ.ಪಿ.ಮಂದಾಲೆ … [Read more...] about ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar