ಹೊನ್ನಾವರ . ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.), ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಂಡಿತು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಬಸವರಾಜ್ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ … [Read more...] about ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ
ದತ್ತಿ ಸಂಸ್ಥೆ
ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ಹೊನ್ನಾವರ,ಪಟ್ಟಣ ದುರ್ಗಾಕೇರಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ , ಇದರ ಆಡಳಿತಕ್ಕೊಳಪಟ್ಟಿರುವ ಉತ್ತರ ಕನ್ನಡದ ಹೊನ್ನಾವರದ ದುರ್ಗಾಕೇರಿಯ ದತ್ತಮಂದಿರದಲ್ಲಿ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮವು ಬಹಳ ವಿಜ್ರಂಭಣೆಯಿಂದ ಜರುಗಿತು. ಮಾರ್ಗಶಿರ ಶುದ್ಧ ಹುಣ್ಣಿಮೆಯಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಭಜನೆಯೊಂದಿಗೆ … [Read more...] about ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆ
ಹೊನ್ನಾವರ;ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಹೊನ್ನಾವರದ ಸ್ಟೇಪನ್ ಎ. ರೋಡ್ರಿಗಿಸ್ ರವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಲವಾರು ಸಾಮಾಜಿಕ ಹಾಗೂ ದತ್ತಿ ಸಂಸ್ಥೆಗಳಲ್ಲಿ ಸೇವೆಸ ಸಲ್ಲಿಸಿದ ಇವರ ಬಗ್ಗೆ ಬಹು ನಿರೀಕ್ಷೆ ಹೊಂದಿರುವ ಗೇರುಸೊಪ್ಪಾ ಆಮ್ಚಿ ಕೊಂಕಣಿ ಸಂಘಟನೆಯು ಇವರನ್ನು ಆಯ್ಕೆಯಾಗಿದ್ದಾರೆ . … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆ