ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ