ಹೊನ್ನಾವರ,ಪಟ್ಟಣ ದುರ್ಗಾಕೇರಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ , ಇದರ ಆಡಳಿತಕ್ಕೊಳಪಟ್ಟಿರುವ ಉತ್ತರ ಕನ್ನಡದ ಹೊನ್ನಾವರದ ದುರ್ಗಾಕೇರಿಯ ದತ್ತಮಂದಿರದಲ್ಲಿ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮವು ಬಹಳ ವಿಜ್ರಂಭಣೆಯಿಂದ ಜರುಗಿತು. ಮಾರ್ಗಶಿರ ಶುದ್ಧ ಹುಣ್ಣಿಮೆಯಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಭಜನೆಯೊಂದಿಗೆ … [Read more...] about ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ದತ್ತ
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ