ಹೊನ್ನಾವರ: ಕೇವಲ ಸರ್ಕಾರದ ಅನುದಾನವನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿ ಪಡಿಸಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ, ದಾನಿಗಳ, ಊರಿನವರ ಸಹಕಾರ ಪಡೆದುಕೊಂಡು ಅಭಿವೃದ್ದಿ ಪಡಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು. ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಕಾರದಲ್ಲಿ ಗುರುವಾರÀ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ … [Read more...] about ಉಚಿತ ನೋಟ್ ಬುಕ್ ವಿತರಣೆ
ದಯಾನಂದ
ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು;ಡಿ.ವೈಎಸ್ಪಿ ದಯಾನಂದ
. ಹಳಿಯಾಳ: ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಅನಗತ್ಯವಾಗಿ ಒವರಲೋಡಿಂಗ್ ಮಾಡಬಾರದು ಹಾಗೂ ಕಡ್ಡಾಯವಾಗಿ ವಾಹನದ ಹಿಂದುಗಡೆ ಕೆಂಪು ಪಟ್ಟಿಯನ್ನು ಅಳವಡಿಸಿಕೊಂಡು ಅಪಘಾತವನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಡಿ.ವೈಎಸ್ಪಿ ದಯಾನಂದ ಪವಾರ ಚಾಲಕರಿಗೆ ಕರೆ ನೀಡಿದರು. ಈ.ಐ.ಡಿ.ಪ್ಯಾರಿ ಶುಗರ್ ಇಂಡಸ್ಟ್ರೀಸ್, ಪೋಲಿಸ್ ಇಲಾಖೆ, ಆರ್.ಟಿ.ಓ. ಹಳಿಯಾಳ ಹಾಗೂ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. … [Read more...] about ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು;ಡಿ.ವೈಎಸ್ಪಿ ದಯಾನಂದ