ಭಾರತ ಸ್ವತಂತ್ರ ದೇಶವಾಗಿ 74 ವರ್ಷಗಳೇ ಸಂದುಹೋಗಿವೆ. ಈ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡ ಜೀವಗಳು ಅದೆಷ್ಟೋ....ಈ ಹೋರಾಟದ ಹಾದಿಯುದ್ದಕ್ಕೂ ತಮ್ಮ ಮಾಂಗಲ್ಯವನ್ನು ಕಳೆದುಕೊಂಡ ಮುತ್ತೈದೆಯರದೆಷ್ಟೊ..... ಮಗನನ್ನು ಕಳೆದುಕೊಂಡ ತಂದೆ ತಾಯಿಯರು ಇನ್ನದೆಷ್ಟೊ.... ಅಣ್ಣ ತಮ್ಮನನ್ನು ಕಳೆದುಕೊಂಡ ಸಹೋದರರು ಮತ್ತದೆಷ್ಟೊ.....ಆದರೆ ಭಾರತ ಮಾತ್ರ ಕೆಲವೇ ಕೆಲವು ವ್ಯಕ್ತಿಗಳನ್ನು ತನ್ನ ನೆನಪಿನಲ್ಲಿಟ್ಟುಕೊಂಡಿದೆ.....ಉಳಿದ 6 ಲಕ್ಷಕ್ಕೂ … [Read more...] about ಮರೆತುಹೋದ ಮಹಾನ್ ಮಾಣಿಕ್ಯಗಳು -2
ದರೋಡೆಕೋರರು
ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಕಳೆದ ಮಾರ್ಚ 28ರಂದು ರವಿ ರೋಕಡೆ ಎನ್ನುವವರ ಮನೆ ಬಾಗಿಲನ್ನು ಮುರಿದು ದರೋಡೆ ಮಾಡಿ ಪರಾರಿಯಾಗಿ ಬೆಳಗಾವಿಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಸೋಮವಾರ ಹೊನ್ನಾವರಕ್ಕೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಶಿವಾಜಿ, ಸಂತೋಷ ಭಗವಾನ್ ಕಾಳೆ, ಗೋವಿಂದ ಕಾಳೆ, ಗೋಪಾಲ ಸಂಜು ಕಾಳೆ, ಸತೀಶ ಕಲ್ಲಪ್ಪ ಚೌಹಾಣ, ಅನಿಲ್ ಸೋನು ಮಸಳೆ, ಭಾವ ಸಾಹೇಬ, ವಿರುಪಾಕ್ಷ ಗಂಗಾದರ ಪಾಟೀಲ್ ತಂಡ ಮನಗೆ ನುಗ್ಗಿ ಮಾರಕಾಸ್ತ್ರಗಳನ್ನು … [Read more...] about ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ