ಹೊನ್ನಾವರ; ದರ್ಶನ ಮಂಜು ಮುಕ್ರಿ ಕರ್ಕಿಯ ಮನೆಯ ಸಮೀಪದ ಹೊಳೆಯಲ್ಲಿ ಈಜಲು ಹೋದಾಗ ಆಕಸ್ಮೀಕವಾಗಿ ಮೃತಪಟ್ಟಿದ್ದು, ಶಾಸಕ ದಿನಕರ ಶೆಟ್ಟಿ ವಿಶೇಷ ಮುತುವರ್ಜಿ ವಹಿಸಿ ೨ ಲಕ್ಷ ಮುಖ್ಯಮಂತ್ರಿ ಪರಿಹಾರವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು, ಸೋಮವಾರ ತಹಶೀಲ್ದಾರ ಕಛೇರಿಯಲ್ಲಿ ಮೃತನ ತಾಯಿಯ ಬಳಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೆಣ್ವಿ, ಶ್ರೀಕಾಂತ ಮೊಗೇರ, ರವಿ ಮುಕ್ರಿ, ಸುಬ್ರಾಯ ನಾಯ್ಕ ಮತ್ತಿತರರು ಹಾಜರಿದ್ದರು. … [Read more...] about ಮುಖ್ಯಮಂತ್ರಿ ಪರಿಹಾರಧನದ ೨ ಲಕ್ಷ ಚೆಕ್ ಹಸ್ತಾಂತರ
ದರ್ಶನ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ಅನಾರೋಗ್ಯದಿಂದ ನಿದನ
ಹೊನ್ನಾವರ :ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿಯವರ ಪತ್ನಿ ಸುಮಾ ಜಗದೀಪ ತೆಂಗೇರಿ(40) ಇವರು ಅನಾರೋಗ್ಯದಿಂದ ನಿದನ ಹೊಂದಿದರು. ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಓರ್ವ ಪುತ್ರ, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತಳ ಅಂತಿಮ ದರ್ಶನಕ್ಕೆ ಶಾಸಕಿ ಶಾರದಾ ಶೆಟ್ಟಿ, ರವಿಕುಮಾರ ಎಮ್, ಶೆಟ್ಟಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಎಸ್ … [Read more...] about ಅನಾರೋಗ್ಯದಿಂದ ನಿದನ
ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ