ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು
ದಲಿತ
ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ಕುಮಟಾ: ರಾಮನಾಥ ಕೋವಿಂದ ಅವರು 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ಕುಮಟಾದ ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ ಜರುಗಿತು. 65% ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವುದರ ಮೂಲಕ ಸುಮಾರು 3 ಲಕ್ಷ 35 ಸಾವಿರದಷ್ಟು ಮತಗಳ ಅಂತರದಿಂದ ರಾಮನಾಥ ಕೋವಿಂದ ಅವರು ಆಯ್ಕೆಯಾಗಿದ್ದು ಈ ಮೂಲಕ ಒಬ್ಬ ದಲಿತ ಸಮಾಜದ ಸಾಮಾನ್ಯ ವ್ಯಕ್ತಿಯೂ ಕೂಡಾ ರಾಷ್ಟ್ರಪತಿಯಾಗಬಹುದು ಎಂಬುದನ್ನು ಬಿಜೆಪಿ ಇನ್ನೊಮ್ಮೆ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಂಡಳದ ಅಧ್ಯಕ್ಷರಾದ ಕುಮಾರ … [Read more...] about ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ