ಹಳಿಯಾಳ ;ಸಚಿವ ಆರ್.ವಿ. ದೇಶಪಾಂಡೆ, ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಅವರು ಮುಂದಿನ ದಿನಗಳಲ್ಲಿ ದಲಿತರ ಬಹುದಿನಗಳ ಬೇಡಿಕೆಯಾದ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಂದಿರಾನಗರದ ಮುಂದಿನ ಪುರಸಭೆಗೆ ಸೇರಿದ ಖಾಲಿ ನಿವೇಶನದಲ್ಲಿ ಅಂಬೇಡ್ಕರ ಭವನ ನಿರ್ಮಿಸಲು ಮುಂದಾಗಬೇಕು ಇದನ್ನು ಬಿಟ್ಟು ವಿಳಂಭ ಧೋರಣೆಯನ್ನು ಅನುಸರಿಸಿ ದಲಿತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾದಲ್ಲಿ ಸಚಿವ ದೇಶಪಾಂಡೆ ಮತ್ತು ಎಮ್.ಎಲ್.ಸಿ ಮನೆಗಳ ಮುಂದೆ ಊಗ್ರಸ್ವರೂಪದ ಹೋರಾಟ … [Read more...] about ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ದಲಿತ
ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’
ಕುಂದಾಪುರ:ಅವರಿಬ್ಬರು ಒಂದೇ ಊರಿನವರು. ಅಷ್ಟೇ ಅಲ್ಲ ಒಂದೇ ಕೇರಿಯವರು. ಅದ್ಯೇಗೋ ಅವರ ನಡುವೆ ಪ್ರೇಮ ಕಹಾನಿ ಸ್ಟಾರ್ಟ್ ಆಗಿತ್ತು. ಅದು ಸುಮಾರು ಎರಡು ವರ್ಷದ ಲವ್ವು. ಮದುವೆಗೆ ಹುಡುಗನ ಕಡೆಯವರು ಓಕೆ ಅಂದ್ರೂ ಕೂಡ ಯುವತಿ ಮನೆಯವರು ಅಡ್ಡಿಯಾದ್ರು. ಆದ್ರೂ ಕೂಡ ಜಾತಿ-ಧರ್ಮದ ಮುಲಾಜೇ ಇಲ್ಲದ ಈ ಮದುವೆ ನಡೆದು ಹೋಯ್ತು. ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. ನನಗೆ ನೀನು..ನಿನಗೆ ನಾನು..ಹೀಗೆ ಪರಸ್ಪರ … [Read more...] about ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’
ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ
ದಾಂಡೇಲಿ:ನಗರದ ಬಿಜೆಪಿ ಯುವ ಮೋರ್ಚಾ ಘಟಕದಿಂದ ಗಾಂಧಿನಗರದ ದಲಿತ ದೇವು ಗೊಲ್ಲಪಲ್ಲಿಯವರ ಮನೆಯಲ್ಲಿ ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಭಾಸ ಅರವೇಕರ, ಯುವ ಮೋರ್ಚಾ ಉಪಾಧ್ಯಕ್ಷ ರಮೇಶ ಹೊಸಮನಿ ಮೊದಲಾದವರು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ