ದಾಂಡೇಲಿ : ಜ:03 ರಂದು ಗುರುವಾರ ನಗರದ ಅಂಬೇವಾಡಿಯಲ್ಲಿರುವ 220/110/11 ಕೆವಿ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ದಾಂಡೇಲಿ ನಗರ ಹಾಗೂ ನಗರದ ಸುತ್ತಮುತ್ತಲ ಪ್ರದೇಶಗಳಾದ ಜನತಾ ಕಾಲೋನಿ, ಅಂಬೇವಾಡಿ, ಆಲೂರು, ಬಡಕಾನಶಿರಡಾ, ಕೋಗಿಲೆಬನ ಮತ್ತು ಅಂಬಿಕಾನಗರ ಮೊದಲಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ದಾಂಡೇಲಿ ವಿಭಾಗದ ಸಹಾಯಕ … [Read more...] about ದಿನಾಂಕ: 03.01.2019 ರಂದು ದಾಂಡೇಲಿ ಹಾಗೂ ದಾಂಡೇಲಿ ಸುತ್ತಮುತ್ತ ವಿದ್ಯುತ್ ವ್ಯತಯ
ದಾಂಡೇಲಿ ನಗರ
ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ಹಳಿಯಾಳ: ಮರಾಠಾ ಸಮುದಾಯವನ್ನು ಪ್ರವರ್ಗ 3ಯಿಂದ ಪ್ರತ್ಯೇಕಗೊಳಿಸಿ ಪ್ರವರ್ಗ 2ಎ ದಲ್ಲಿ ಸೇರ್ಪಡೆಗೊಳಿಸಬೇಕು ಹಾಗೂ ಸಮಾಜದ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಬೃಹತ್ ಪ್ರತಿಭಟನೆ ಸೇರಿದಂತೆ ನೂರಾರು ಬಾರಿ ಸರ್ಕಾರದ ಗಮನ ಸೆಳೆದರು ತಮ್ಮ ಬೇಡಿಕೆ ಈಡೇರಿಸದ ಕಾರಣ ಜನವರಿ ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ” ಅಡಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ … [Read more...] about ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ