ದಾಂಡೇಲಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಇವರ ಸಂಯುಕ್ತಾಶ್ರದಲ್ಲಿ ಗಣೇಶಗುಡಿಯಲ್ಲಿ ನಡೆಯುತ್ತಿರುವ ಈ ಕಾಳಿ ಕಯಾಕ ಉತ್ಸವ ಇದೀಗÀ ಹಲವರ ಆಕ್ಷೇಪಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲೀ ಕಯಾಕ್ ಸ್ಪರ್ದೆಯಲ್ಲಿ ಭಾಗವಹಿಸಬಲ್ಲಂತಹ ಅನೇಕ ಪರಿಣಿತರಿದ್ದಾರೆ. ಜಲ ಸಾಹಸ ಕ್ರೀಡೆಯ ತಜ್ಞರಿದ್ದಾರೆ, ತರಬೇತುದಾರರಿದ್ದಾರೆ, ಪರಿಣಿತರಿದ್ದಾರೆ, ಪ್ರವಾಸೋದ್ಯಮಿಗಳಿದ್ದಾರೆ, ಜೋಯಿಡಾ, … [Read more...] about ಕಾಳಿ ಕಯಾಕ ಉತ್ಸವ ಇದೀಗ ಹಲವರ ಆಕ್ಷೇಪಕ್ಕೆ ಕಾರಣ
ದಾಂಡೇಲಿ
ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ
ದಾಂಡೇಲಿ:ನಗರದ ಬೆಥನಿ ಶಿಕ್ಷಣ ಸಂಸ್ಥೆಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸೋಮವಾರ ನಡೆಯಿತು. ಶಾಲೆಯ ಪ್ರವೇಶ ದ್ವಾರವನ್ನು ಮಾವಿನ ತಳಿರಿನಿಂದ ಶೃಂಗರಿಸಲಾಗಿತ್ತು. ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಸಮಾವೇಶಗೊಂಡ ನಂತರ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದ ಜೊತೆ ಸೇರಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ … [Read more...] about ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ
ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ಹಳಿಯಾಳ:ಸಾರಿಗೆ ಸಂಸ್ಥೆಗೆ ಸೇರಿದ 2 ಬಸ್ಗಳು ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಸುಮಾರು 32 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. 44 ಪ್ರಯಾಣಿಕರಿದ್ದ ಬಸ್ ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ ಬಸ್ ಹಾಗೂ ಹಳಿಯಾಳ ಘಟಕದಿಂದ 8 ಜನ ಪ್ರಯಾಣಿಕರನ್ನು ಹೊತ್ತು ತಾಳಿಕೋಟೆಗೆ ತೆರಳುತ್ತಿದ್ದ ಬಸ್ಗಳು ತಾಲೂಕಿನ ಅಜಗಾಂವ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ … [Read more...] about ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ದಾಂಡೇಲಿ :ಇಲ್ಲಿಯ ಗಣೇಶ ನಗರದ ಗಣಪತಿ ಮಂದಿರದಲ್ಲಿ ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 29ರಂದು ನಡೆಯಲಿದೆ.ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ ಮುಂಜಾನೆ 6.58ಕ್ಕೆ ನಡೆಯಲಿದ್ದು, 10ಗಂಟೆಗೆ ಗಣಹೋಮದ ಪೂರ್ಣಾಹುತಿ ಕಾರ್ಯಕ್ರಮ, ವಿಶೇಷ ಪೂಜಾ ಕಾರ್ಯಕ್ರಮ ನಂತರ ಮಹಾ ಮಂಗಳಾರತಿ ಹಾಗೂ 12.30ಕ್ಕೆ ಮಹಾಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಮಸ್ತ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿರಿದ್ದು ಆ ಭಗವಂತನ ಕೃಪಾಶಿರ್ವಾದಕ್ಕೆ … [Read more...] about ಶ್ರೀ ಗಣಪತಿ ಮೂರ್ತಿ ಪುನರ ಪ್ರತಿಷ್ಠಾಪನೆ
ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ



