ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ದಾಂಡೇಲಿ
ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ಸಾಧನೆಗೈದ ವಿಕಲಚೇತನ ಮಕ್ಕಳು
ದಾಂಡೇಲಿ:ಕಾರವಾರದ ಆಶಾನಿಕೇತನ ಶಾಲೆಯ ಕಿವುಡು, ಮೂಕ ಅಂಗವೈಖಲ್ಯ ಹೊಂದಿರುವ ದಾಂಡೇಲಿಯ ಸಹೋದರ-ಸಹೋದರಿಯರಾದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ತಾನ ಪಡೆದುಕೊಂಡಿದ್ದಾರೆ. ನಗರದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಎಂಬ ಅಣ್ಣ ತಂಗಿ ಈರ್ವರೂ ಹುಟ್ಟಿನಿಂದಲೇ ಕಿವುಡ-ಮೂಕರಾಗಿದ್ದವರಾಗಿದ್ದಾರೆ. ಈ ಈರ್ವರೂ ಮಕ್ಕಳೂ ಕಾರವಾರದ … [Read more...] about ಸಾಧನೆಗೈದ ವಿಕಲಚೇತನ ಮಕ್ಕಳು
ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ದಾಂಡೇಲಿ:ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಗರದ ದಂಡಕಾರಣ್ಯ ಇಕೋ ಪಾರ್ಕನಲ್ಲಿ ಕಳೆದ 9 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗಿಸುವ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರವರು ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಯುವಂತೆ ಮಾಡುತ್ತವೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಹಾಗೂ … [Read more...] about ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ವಿದ್ಯುತ್ ವ್ಯತ್ಯಯ
ದಾಂಡೇಲಿ:ಇಂದು ಶುಕ್ರವಾರ ಮೇ: 26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯ ವರೆಗೆ ದಾಂಡೇಲಿ ನಗರ ವ್ಯಾಪ್ತಿ, ಆಲೂರು, ಅಂಬಿಕಾನಗರ, ಅಂಬೇವಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.ನಗರದ ಅಂಬೇವಾಡಿಯಲ್ಲಿರುವ ವಿದ್ಯುತ್ ಸರಬರಾಜು 220 ಕೆವಿ ಉಪಕೇಂದ್ರದಲ್ಲಿ ಮಳೆಗಾಲ ಆರಂಭವಾಗುವ ಮುಂಚಿನ ನಿರ್ವಹಣೆ ಮತ್ತು ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳ ನಿರ್ವಹಣೆ, ದುರಸ್ತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು … [Read more...] about ವಿದ್ಯುತ್ ವ್ಯತ್ಯಯ



