ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ
ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ದಾಂಡೇಲಿ :ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಘಟಕದ ಕ್ಷೇತ್ರಾಧ್ಯಕ್ಷರಾಗಿ ನಗರದ ಯುವ ಮುಖಂಡ ರಾಜೇಶ ರುದ್ರಪಾಟಿ ಚುನಾಯಿತರಾಗಿದ್ದಾರೆ. ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜೇಶ್ ರುದ್ರಪಾಟಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಯುವ ಕಾಂಗ್ರೆಸ್ಸಿನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ರುದ್ರಪಾಟಿಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ, ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಉಪಾಧ್ಯಕ್ಷ ಅಷ್ಪಾಕ … [Read more...] about ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ
ದಾಂಡೇಲಿ :ದಲಿತ ಕಾರ್ಮಿಕರಿಗೆ ವೇತನ ನೀಡುವಲಿ ಗುತ್ತಿಗೆದಾರರೊಂದಿಗೆ ನಗರಸಭೆಯ ಅಧಿಕಾರಿಗಳು ಶಾಮಿಲಾಗಿ ವಂಚಿಸಿ ಅವ್ಯವಹಾರ ನಡೆಸುತ್ತಿದ್ದಾರೆ. ತಕ್ಷಣ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಡಿ.ಸ್ಯಾಮಸನ್ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಮಾಡಿದ್ದಾರೆ.ನಗರಸಭೆಯಲ್ಲಿ ದುಡಿಯುವ ಎಲ್ಲ ವಿಭಾಗದ ಕಾರ್ಮಿಕರ ಕನಿಷ್ಟ ವೇತನ, ಸಿಗಬೇಕಾದ ವಿವಿಧ ಸೌಲತ್ತುಗಳ ಜಾರಿ, ಸಮರ್ಪಕರ ಕಾರ್ಮಿಕ ಕಾನೂನುಗಳ … [Read more...] about ಗುತ್ತಿಗೆ ಪೌರಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

