• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾಂಡೇಲಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ

May 20, 2017 by Sachin Hegde Leave a Comment

ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ

ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ

May 20, 2017 by Sachin Hegde Leave a Comment

ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ

ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

May 18, 2017 by Sachin Hegde Leave a Comment

ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ವಿದ್ಯಾರ್ಥಿ ಸಂಘದ ಉದ್ಘಾಟನೆ

May 18, 2017 by Sachin Hegde Leave a Comment

ದಾಂಡೇಲಿ :ನಗರದ ಕೆನರಾ ವೆಲ್‍ಫೇರ್ ಟ್ರಸ್ಟ್ ಬಿ.ಇಡಿ. ಕಾಲೇಜಿನ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಎಂ. ಎಸ್. ಲಮಾಣಿಯವರು ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಾಮಾಜಿಕ ಕಳಕಳಿಯಿದ್ದವ ಸಮಾಜದ ಶಕ್ತಿಯಾಗಬಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೆ ಭವಿಷ್ಯದ ನಾಡು ಕಟ್ಟವ ಕನಸನ್ನು ಹೊಂದಿರಬೇಕೆಂದು … [Read more...] about ವಿದ್ಯಾರ್ಥಿ ಸಂಘದ ಉದ್ಘಾಟನೆ

ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು

May 18, 2017 by Sachin Hegde Leave a Comment

ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್‍ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar