ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ
ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ವಿದ್ಯಾರ್ಥಿ ಸಂಘದ ಉದ್ಘಾಟನೆ
ದಾಂಡೇಲಿ :ನಗರದ ಕೆನರಾ ವೆಲ್ಫೇರ್ ಟ್ರಸ್ಟ್ ಬಿ.ಇಡಿ. ಕಾಲೇಜಿನ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಎಂ. ಎಸ್. ಲಮಾಣಿಯವರು ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಾಮಾಜಿಕ ಕಳಕಳಿಯಿದ್ದವ ಸಮಾಜದ ಶಕ್ತಿಯಾಗಬಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೆ ಭವಿಷ್ಯದ ನಾಡು ಕಟ್ಟವ ಕನಸನ್ನು ಹೊಂದಿರಬೇಕೆಂದು … [Read more...] about ವಿದ್ಯಾರ್ಥಿ ಸಂಘದ ಉದ್ಘಾಟನೆ
ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು




