ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಇಂದು ಜರಗಲಿದೆ. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ, ನಗರ ಸಭೆ ದಾಂಡೇಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ದಿನಾಂಕ: 18.05.2017 ರಂದು … [Read more...] about ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ದಾಂಡೇಲಿ: ದಾಂಡೇಲಿ ಪಟ್ಟಣದ ಬಸ್ ನಿಲ್ದಾಣದ ಹಿಂದೆ ಸುಮಾರು 25 ಎಕರೆ ಅರಣ್ಯ ಪ್ರದೇಶದಲ್ಲಿ ಹರಡಿರುವ ಈ ಕಾರ್ಟೂನ್ ಪಾರ್ಕ್ , ನೋಡುಗರಿಗೆ – ಅದರಲ್ಲೂ ಕಾರ್ಟೂನ್ ಅಭಿಮಾನಿಗಳಾದ ಮಕ್ಕಳಿಗೆ – ಕಚಗುಳಿ ಇಡುತ್ತದೆ. ಟಿ. ವಿಯಲ್ಲಿ ನೋಡಿದ್ದ ತಮ್ಮ ನೆಚ್ಚಿನ ಪಾತ್ರಗಳ ಜತೆಯಲ್ಲಿ ಮುಕ್ತವಾಗಿ ಆಟವಾಡುವ ಅವಕಾಶದಿಂದ ಪುಟಾಣಿಗಳೆಲ್ಲ ಸಂಭ್ರಮದಲ್ಲಿ ತೇಲುತ್ತವೆ. ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ … [Read more...] about ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ



