ದಾಂಡೇಲಿ :ಮಾರ್ಚ 2017ರಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಾಂಡೇಲಿ ಪ್ರೌಢ ಶಾಲೆಗಳ ಫಲಿತಾಂಶ ಈ ರೀತಿಯಾಗಿದೆ. ಸೆಂಟ್ ಮೈಕಲ್ ಕೌನ್ವೆಂಟ್ ಪ್ರೌಢ ಶಾಲೆ : ಸಂಸ್ಥೆಯ ಫಲಿತಾಂಶ ಶೇ.93. ಪ್ರಥಮ ಸ್ಥಾನ ಆಫ್ರಿನ್ ಮಿಶ್ರಿಕೋಟಿ ಶೇ.99.02, ದ್ವಿತೀಯ ಸ್ಥಾನ ಜಾಹಿನ ಗೌಸ್ ಸೈಯ್ಯದ್ ಶೇ.98.72, ತೃತೀಯ ಸ್ಥಾನ ನಿಖಿತಾ ಪೈ ಶೇ.98.56. ಜನತಾ ವಿದ್ಯಾಲಯ : ಸಂಸ್ಥೆಯ ಫಲಿತಾಂಶ ಶೇ. 90.71 ಪ್ರಥಮ ಸ್ಥಾನ ಪ್ರೀತಿ ವಸಂತ ದಿನಕರ್ ಹಾಲಪ್ಪನವರ ಶೇ.98.08, … [Read more...] about ದಾಂಡೇಲಿ -ಎಸ್.ಎಸ್.ಎಲ್.ಸಿ ಫಲಿತಾಂಶ
ದಾಂಡೇಲಿ
ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ
ದಾಂಡೇಲಿ :ಈ ವರ್ಷ ಜರುಗಿದೆ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಗರದ ವಿವಿದ ಪಿ.ಯು.ಸಿ ಕಾಲೇಜುಗಳ ಪಲಿತಾಂಶ ಈ ರೀತಿಯಾಗಿದೆ. ¨ಂಗೂರನಗರ ಪದವಿಪೂರ್ವ ಕಾಲೇಜು : ವಿಜ್ಞಾನ ವಿಭಾಗ : ಪ್ರಥಮ ಸ್ಥಾನ ತಾನಿಯಾ ಎನ್. ನಾಗೇಕರ್, ಶೇ.95.50(573), ದ್ವಿತೀಯ ಸ್ಥಾನ ಪೂರ್ವಾ ಶ್ರೀಧರ್ ನಾಯ್ಕ,ಶೇ95.33(572), ತೃತೀಯ ಸ್ಥಾನ ಪೂಜಾ ಸುರೇಶ ಹೆಬ್ಬಾರ ಶೇ.94.83(569), ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತವರು ಒಟ್ಟು ವಿದ್ಯಾರ್ಥಿಗಳು 194, ಪಾಸಾದವರು 141, ಶೇ. … [Read more...] about ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ
ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ
ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ


