• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾಂಡೇಲಿ

ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ

May 7, 2017 by Sachin Hegde Leave a Comment

ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿ ಹೆಸ್ಕಾಂನ ಕಚೇರಿಯಲ್ಲಿ ಸೋಮವಾರ ಮೇ 8 ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂನ ಗ್ರಾಹಕರ ಸಭೆಯನ್ನು ಕರೆಯಲಾಗಿದೆ ಎಂದು ಸ್ಥಳೀಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಪುರುಷೋತ್ತಮ ಮಲ್ಯಾ ತಿಳಿಸಿದ್ದಾರೆ. ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಕೃಷ್ಣಮೂರ್ತಿ ಸಬೆಯ ಅಧ್ಯಕ್ಷತೆ ವಹಿಸಲಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಬಹುದೆಂದು ಮಲ್ಯಾರವರು … [Read more...] about ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ

ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ

May 7, 2017 by Sachin Hegde Leave a Comment

ದಾಂಡೇಲಿ:ಮಹಿಳೆ ಮನಸ್ಸು ಮಾಡಿದರೇ ಏನನನ್ನು ಸಾಧಿಸಬಹುದೆಂಬುದನ್ನು ವಿಶ್ವವೆ ಕಂಡಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಹಿಳಾ ಶಕ್ತಿಯ ಸಂಕೇತ. ಮಹಿಳೆಯರು ಕೇವಲ ಮನೆ ನಿರ್ವಹಣೆಗೆ ಮಾತ್ರ ಸೀಮಿತವಾಗದೇ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮುಂದಡಿಯಿಡಬೇಕು. ಮಹಿಳೆಯರು ಆರ್ಥಿಕವಾಗಿ ಸಶಕ್ತರಾದಾಗ ಇಡಿ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಇದರ ಧರ್ಮದರ್ಶಿ ರಾಧಾ ದೇಶಪಾಂಡೆ … [Read more...] about ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ

ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

May 5, 2017 by Sachin Hegde Leave a Comment

ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ

May 4, 2017 by Sachin Hegde Leave a Comment

ದಾಂಡೇಲಿ:ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣಕ್ಕೆ ಸಂಬಂದಿಸಿ ಗ್ರಾಹಕರೊಬ್ಬರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕುತ್ತಿದ್ದ ದೂರಿನ ಹಿನಲೆಯಲ್ಲಿ ಚಿತ್ರದುರ್ಗದ ಚಳಕೆರೆ ಪೋಲಿಸರು ದಾಂಡೇಲಿಯ ಜಂಗಲ್‍ಲಾಡ್ಜ್ ಎಂಡ್ ರೆಸಾರ್ಟನ ಉದ್ಯೋಗಿ ಉತ್ತರ ಪ್ರದೇಶ ಮೂಲದ ಸಂಜಯಕುಮಾರ ರಜಪೂತ್ ಎಂಬರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಟಿವಿಯೊಂದರಲ್ಲಿ ಬರುತ್ತಿದ್ದ ಜಾಹಿರಾತನ್ನು ವೀಕ್ಷಿಸಿದ ಚಳಕೆರೆಯ ಎನ್. ಮನುರವರು ಜಶಹಿರಾತಿನಲ್ಲಿ ಹೇಳಿದಂತೆ … [Read more...] about ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ

ಸಿಇಟಿ,819 ಮಂದಿ ಗೈರು,

May 2, 2017 by Yuvagni News Leave a Comment

ಕಾರವಾರ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar