• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾಂಡೇಲಿ

ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್

May 1, 2017 by Sachin Hegde Leave a Comment

ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್

ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ

May 1, 2017 by Sachin Hegde Leave a Comment

ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ

ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

April 30, 2017 by Sachin Hegde Leave a Comment

ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

April 29, 2017 by Sachin Hegde Leave a Comment

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್‍ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

April 29, 2017 by Sachin Hegde Leave a Comment

ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್‍ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,351 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar