ದಾಂಡೇಲಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ … [Read more...] about ಬಹುಮಾನ ವಿತರಣೆ
ದಾಂಡೇಲಿ
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ನಿಧನ ವಾರ್ತೆ
ದಾಂಡೇಲಿ :ನಗರದ ವನಶ್ರೀನಗರದ ನಿವಾಸಿ, ನಿವೃತ್ತ ಪಾರೆಸ್ಟರ್ ಆಗಿದ್ದ ಹಿರಿಯ ಸಮಾಜ ಸೇವಕ ರಘುನಾಥ.ಎಂ.ಗವಸ (ವ: 68) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇವರು ಮಡದಿ, ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. … [Read more...] about ನಿಧನ ವಾರ್ತೆ




