ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ದಾಂಡೇಲಿ
ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ ವಿದ್ಯಾರ್ಥಿನಿ,ಡೆಂಘ್ಯೂಗೆ ಬಲಿಯಾಯಿತೇ ಜೀವ? ನೀರಲಗಾ ಗ್ರಾಮಸ್ಥರಲ್ಲಿ ಆತಂಕ
ಹಳಿಯಾಳ: ಪಟ್ಟಣದಿಂದ ಕೇವಲ 5 ಕೀಮಿ ಅಂತರದಲ್ಲಿರುವ ನೀರಲಗಾ ಗ್ರಾಮದಲ್ಲಿ ಮಾರಣಾಂತಿಕ ಡೆಂಘ್ಯು ಜ್ವರಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ಅಸುನಿಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಸಿದೆ. ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಪೂರ್ವಾ ವಿಷ್ಣು ಕೊಲೆಕರ(11) ಡೆಂಘ್ಯೂ ಜ್ವರಕ್ಕೆ ಬಲಿಯಾಗಿರುವ ಮುಗ್ದ ಬಾಲಕಿಯಾಗಿದ್ದಾಳೆ. ಈಕೆಯ ತಂದೆ ಸೈನಿಕನಾಗಿ ಕಾರ್ಯನಿರ್ವಹಿಸುತ್ತಿದ್ದು. ವಿಷಯ ತಿಳಿದು ಗ್ರಾಮಕ್ಕೆ ಆಗಮಿಸಿದ್ದು … [Read more...] about ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ ವಿದ್ಯಾರ್ಥಿನಿ,ಡೆಂಘ್ಯೂಗೆ ಬಲಿಯಾಯಿತೇ ಜೀವ? ನೀರಲಗಾ ಗ್ರಾಮಸ್ಥರಲ್ಲಿ ಆತಂಕ
ಹಾರ್ನಬಿಲ್ ಫೆಸ್ಟಿವಲ್
ಹಳಿಯಾಳ: ಫೆಬ್ರವರಿ ದಿ. 2 ರಿಂದ 4 ರವರೆಗೆ ಅರಣ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ “ಹಾರ್ನಬಿಲ್ ಫೆಸ್ಟಿವಲ್” (ಹಾರ್ನಬಿಲ್ ಹಕ್ಕಿಹಬ್ಬ) ಅನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ಅರಣ್ಯ ಅತಿಥಿ ಗೃಹದ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹಳಿಯಾಳ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ್ ಹೇಳಿದರು. ಪಟ್ಟಣದ ಅರಣ್ಯ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾಹಿತಿ … [Read more...] about ಹಾರ್ನಬಿಲ್ ಫೆಸ್ಟಿವಲ್
ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು. ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಫೊಟೊಗ್ರಾಫಿ ಮತ್ತು ವಿಡಿಯೋಗ್ರಾಫಿ, ಹಾಗೂ ಅಕ್ಟೋಬರ್ 3 ರಿಂದ ಫಾಸ್ಟ ಫುಡ್ ಸ್ಟಾಲ್ ಉದ್ಯಮಿ ತರಬೇತಿ ನೀಡಲಾಗುವದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ ಸಂಸ್ಥೆ,(ರಿ) ಉದ್ಯೋಗ ವಿದ್ಯಾನಗರ, … [Read more...] about ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ