ದಾಂಡೇಲಿ :ರೋಟರಿ ಕ್ಲಬಿನ ಮುಖ್ಯ ಉದ್ದೇಶ ಜನಪರ ಸೇವೆ ರೋಟರಿ ಸದಸ್ಯನಾಗಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಿಗುವ ಭಾಗ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಸೇವೆಗಾಗಿಯೇ ರೋಟರಿ ಕ್ಲಬ್ ಜಗತ್ತಿನಲ್ಲಿ ಒಂದು ಅತ್ಯುತ್ತ,ಮ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ರೋಟರಿ ಕ್ಲಬಿನ ಮಾಜಿ ಪ್ರಾಂತಪಾಲ ಗುರುದತ್ತ ಭಕ್ತಾ ನುಡಿದರು. ಅವರು ನಗರದಲ್ಲಿ ಬುಧುವಾರ ಸಂಜೆ ರೋಟರಿ ಶಾಲೆಯ ಸಭಾಂಗಣದಲ್ಲಿ ಜರುಗಿದ 2017-18ರ ನಗರದ ರೋಟರಿ ಕ್ಲಬಿನ ಪದಾಧಿಕಾರಿಗಳ ಪದಗ್ರಹಣ … [Read more...] about ದಾಂಡೇಲಿ ರೋಟರಿ ಕ್ಲಬಿನ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ರವಿ ನಾಯಕ
ದಾಂಡೇಲಿ
ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ದಾಂಡೇಲಿ :ನಗರದಲ್ಲಿ ಸರಕಾರಿ ಆಸ್ಪತ್ರೆಯ ವ್ಯೆದ್ಯರು ಹಾಗು ಬೆಂಗಳೂರಿನ ಕೋಟ್ಪಾ ಕಾಯ್ದೆಯ ಅನುಷ್ಠಾನ ವ್ಯೆದ್ಯಾಧಿಕಾರಿ ಹಾಗೂ ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿಗಳು, ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ, ವಾಣ ಜ್ಯ, ಉತ್ಪಾದನೆ ಪೂರೈಕೆ ಹಾಗೂ ಹಂಚಿಕೆಯ ಮಸೂದೆ-2003(ಕೋಟ್ಪಾ ಕಾಯ್ದೆ) ಅನಷ್ಟಾನ ಗೊಳಿಸುವಂತೆ ಅಂಗಡಿಕಾರರಲ್ಲಿ ಜಾಗೃತಿ ಮುಡಿಸಲು ಬೀಡಿ, ಸಿಗರೇಟ್, ಗುಟಕಾ ಮಾರಾಟ ಮಾಡುವ ಅಂಗಡಿಗಳಿಗೆ ಭೇಟಿಯಾಗಿ ವಿಶೇಷ … [Read more...] about ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಶಾಲಾ ಮಂತ್ರಿ ಮಂಡಳ ರಚನೆ
ದಾಂಡೇಲಿ :ಜೊಯಿಡಾ ತಾಲ್ಲೂಕಿನ ರಾಮನಗರ ಮೌಂಟ್ ಕಾರ್ಮೆಲ್ ಸಿಬಿಎಸ್ಸಿ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಳದ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಪಾ: ವಿಲ್ಫ್ರೆಡ್ ಫ್ರಾಂಕ್, ಪಾ: ಡೆನಿಸ್ ಮಿಸ್ಕ್ಯುಥ್, ಪಾ: ತಿಯೊಡೋಸಿಯೊ ಫರ್ನಾಂಡೀಸ್, ಆಡಳಿತಾಧಿಕಾರಿ ಜಾನ್ ಪೀಟರ್ ಅವರುಗಳ ನೇತೃತ್ವದಲ್ಲಿ ಜರುಗಿತು. ಶಾಲಾ ನಾಯಕನಾಗಿ ಪವನ್ಗುರುನಾಥ ಪವಾರ, ಉಪ ನಾಯಕಿಯಾಗಿ ನಿಖಿತಾ ರಾವ್ ಸಾಹೇಬ ಪಾಟೀಲ್, ಕ್ರೀಡಾ ಸಚಿವನಾಗಿ ಮರಿಯಾಜೋಸೆಫ್ಕ್ರೂಸ್, ಶಿಕ್ಷಣ ಸಚಿವನಾಗಿ ಚಿಂತನಾ … [Read more...] about ಶಾಲಾ ಮಂತ್ರಿ ಮಂಡಳ ರಚನೆ