• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾಂಡೇಲಿ

ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ

June 12, 2017 by Sachin Hegde Leave a Comment

ದಾಂಡೇಲಿ:ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು, ಚಾಲಕರು, ನೀರು ಸರಬರಾಜು ಮತ್ತಿತರ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗುತ್ತಿಗೆದಾರರ ಶೋಷಣೆಯಿಂದ ಮುಕ್ತಗೊಳಿಸಿ ನೇರವಾಗಿ ನಗರ ಸ್ಥಳೀಯ ಸಂಸ್ಥೆಗಳೇ ವೇತನ ಪಾವತಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಜಂಟಿ ಕಾರ್ಮಿಕ ಸಂಘಟನೆಗಳ ನೇರ್ತತ್ವದಲ್ಲಿ ಕೆಲಸ ನಿಲ್ಲಿಸಿ ಜೂನ್ 12 ರಿಂದ ಆರಂಭವಾಗಿರುವ ಪ್ರತಿಭಟನೆಯ ಭಾಗವಾಗಿ ದಾಂಡೇಲಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು … [Read more...] about ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ

ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ

June 12, 2017 by Sachin Hegde Leave a Comment

ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ

ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ

June 10, 2017 by Sachin Hegde Leave a Comment

ದಾಂಡೇಲಿ:ನಗರಸಭೆಯ ಮನೆ ತೆÀರಿಗೆ ತುಂಬಿಸಿಕೊಳ್ಳುತ್ತಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ನಗರದ ಆದಿ ಜಾಂಬವಂತ ಸಂಘ ನಗರಸಭೆಯ ಪೌರಾಯುಕ್ತರಿಗೆ ಲಿಖಿತವಾಗಿ ಮನವಿ ನೀಡಿ ಆಗ್ರಹಿಸಿದೆ. ನಗರ ವ್ಯಾಪ್ತಿಯಲ್ಲಿ ಬರುವ ಮನೆಗಳ ತೆರಿಗೆ ತುಂಬಿಸಿಕೊಳ್ಳುವ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿರುವ ಸಂಘಟನೆ ನಗರದಲ್ಲಿನ ಸಾವಿರಾರು ಮನೆಗಳ ತೆರಿಗೆ ತುಂಬಲು ಬರುವ ಜನರಿಗೆ ತೆರಿಗೆ ಪಾವತಿ ಮಾಡುವ ಪೂರ್ವದಲ್ಲಿ ಇಪ್ಪತೈದು ರೂಪಾಯಿಗಳನ್ನು … [Read more...] about ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ

June 10, 2017 by Sachin Hegde Leave a Comment

ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ

ಇನ್‍ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ

June 9, 2017 by Sachin Hegde Leave a Comment

ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್‍ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್‍ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar