ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ದಾಖಲಾತಿ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ