ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ದಾಖಲು
ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು
ಹಳಿಯಾಳ: ಗ್ರಾಮಾಂತರ ಭಾಗದ ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ 2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ. ತಾಲೂಕಿನ ಭಾಗವತಿ ಗ್ರಾಮದ ಗೃಹಿಣಿ ಜಯಲಕ್ಷ್ಮೀ ಸುಬ್ರಮಣ್ಯ ನಾಯರ(25) ದಿ.9-12-2017 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ನಡೆದವಳು ಈವರೆಗೆ ಮನೆಗೆ ಬಾರದೆ ಸಂಬಂಧಿಕರ ಮನೆಗೂ ತೆರಳದೆ ಎಲ್ಲಿಯೋ ಕಾಣೆಯಾಗಿದ್ದಾಳೆಂದು ಪತಿ ಸುಬ್ರಮಣ್ಯ ಹಳಿಯಾಳ ಠಾಣೆಯಲ್ಲಿ ದೂರು … [Read more...] about ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು
ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು
ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು
ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು


