ಹಳಿಯಾಳ: ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಸಾರ್ವಜನೀಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ.ಶುಕ್ರವಾರ ಅಷ್ಟೇ ಅಸಿಸ್ಟಂಟ್ ಎಸ್ಪಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರು ದೀಪಾವಳಿ ಹಬ್ಬದ ನೆಪ ಮಾಡಿ ಜೂಜಾಟದಲ್ಲಿ ತೊಡಗಿದರೇ ಅಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಬಿಕೆ ಹಳ್ಳಿ ಗ್ರಾಮದ ಸತ್ಯನಾರಾಯಣ ದೇವಸ್ಥಾನದ … [Read more...] about ಹಳಿಯಾಳದ ಬಿಕೆ ಹಳ್ಳಿ ಗ್ರಾಮದಲ್ಲಿ ಜೂಜಾಟದಲ್ಲಿ ತೊಡಗಿದ್ದ 6 ಜನರ ಬಂಧನ
ದಾಳಿ ನಡೆಸಿ
ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ
ಕುಮಟಾ: ಅಕ್ರಮವಾಗಿ ಮರಳು ತೆಗೆಯುತ್ತಿರುವ ಸಂದರ್ಭದಲ್ಲಿ ಕುಮಟಾ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮರಳು ಹಾಗೂ ಜೆ.ಸಿ.ಬಿ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಶುಕ್ರವಾರ ಸಂಭವಿಸಿದೆ.ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾ.ಪಂ ವ್ಯಾಪ್ತಿಯ ಸದಾನಂದ ಹರಿಕಂತ್ರ ಎಂಬುವವರು ಸಮುದ್ರ ತೀರದ ಸರ್ಕಾರದ ಜಮೀನಿನಲ್ಲಿದ್ದ ಮರಳನ್ನು ತೆಗೆದು, ನಮ್ಮ ಖಾಸಗಿ ಜಮೀನಿನಲ್ಲಿ ದಾಸ್ತಾನು ಮಾಡುತ್ತಿರುವ ಸಂದರ್ಭದಲ್ಲಿ … [Read more...] about ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ
ಅರಣ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಬೆಲ್ಲದ ಕೊಡ ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು
ಹೊನ್ನಾವರ : ಅರಣ್ಯದಲ್ಲಿ ಅಕ್ರಮವಾಗಿ ಬೆಲ್ಲದ ಕೊಡವನ್ನು ಸಂಗ್ರಹಿಸಿಟ್ಟಿರುವುದ ಖಚಿತ ಮಾಹಿತಿ ಪಡೆದು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಿದ ಘಟನೆ ತಾಲೂಕಿನ ಜಲವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಯರಗೋಡು ಸರ್ಕಾರಿ ಅರಣ್ಯ ಪ್ರದೇಶದಲ್ಲಿ 100 ಲೀ. ಸಾಮಥ್ರ್ಯದ ಒಂದು ಪ್ಲಾಸ್ಟಿಕ್ ಬ್ಯಾರೇಲ್ ನಲ್ಲಿ 100 ಲೀ. ಬೆಲ್ಲದ ಕೊಳೆ, 20 ಲೀ. ಸಾಮಥ್ರ್ಯದ 32 ಪ್ಲಾಸ್ಟೀಕ್ ಕೊಡಗಳಲ್ಲಿ 640 ಲೀ. ಬೆಲ್ಲದ ಕೊಳೆ, ಒಟ್ಟೂ 740 ಲೀ. ಬೆಲ್ಲದ … [Read more...] about ಅರಣ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಬೆಲ್ಲದ ಕೊಡ ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು
ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.