ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.
ದಿಂದ
ಕಲ್ಲಿದ್ದಲು ಲಾರಿ ಪಲ್ಟಿ;ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರು
ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೊನ್ನಾವರ: ಕಲ್ಲಿದ್ದಲು ತುಂಬಿದ ಲಾರಿ ಚಾಲನಕನ ನಿಯಂತ್ರಣ ತಪ್ಪಿ ತಾಲೂಕಿನ ಕರ್ಕಿ ಮಠದಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ … [Read more...] about ಕಲ್ಲಿದ್ದಲು ಲಾರಿ ಪಲ್ಟಿ;ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರು
ಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ;ಅರವಿಂದಕರ್ಕಿಕೋಡಿ
ಹೊನ್ನಾವರ: ಸಮಾಜದಲ್ಲಿಇಂದುಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಇದರಿಂದದೂರವಿದ್ದು ಮಾನವೀಯವಾದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದ\ಉತ್ತರಕನ್ನಡಜಿಲ್ಲಾ ಸಾಹಿತ್ಯ ಪರಿಷತ್ತಿ£ Àಅಧ್ಯಕ್ಷ Àಅರವಿಂದಕರ್ಕಿಕೋಡಿಯವರು ಹೇಳಿದರು. ಇವರು ಹೊನ್ನಾವರದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಪರಂಪರೆಯ ದಿನ ಮತ್ತು ಪ್ರತಿಭಾ ದಿನಗಳ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ … [Read more...] about ಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ;ಅರವಿಂದಕರ್ಕಿಕೋಡಿ
*TSS SIRSI* market report 20-09-2017
Rate in rs / per Quintal TSS SIRSI … [Read more...] about *TSS SIRSI* market report 20-09-2017
ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ