ಹೊನ್ನಾವರ : ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ದೇಶ ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿದೆ. ಇದರಿಂದ ಖಾಯಂ ಭಾರತ ದ್ವೇಷಿಸುವ ಪಾಕಿಸ್ತಾನ ಮತ್ತು ಇತ್ತೀಚೆಗೆ ಕಾಲು ಕೆದರುತ್ತಿರುವ ಚೀನಾಕ್ಕೆ ಹೊಟ್ಟೆಉರಿ ಉಂಟಾಗಿದೆ. ಆದ್ದರಿಂದ ಭಾರತೀಯರೆಲ್ಲರೂ ಹೆಚ್ಚು ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ವಿಶ್ವನಾಥ ನಾಯಕ ಹೇಳಿದರು. ಅವರು … [Read more...] about ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ
ದಿಂದ
ಅನಾರೋಗ್ಯದಿಂದ ನಿದನ
ಹೊನ್ನಾವರ :ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿಯವರ ಪತ್ನಿ ಸುಮಾ ಜಗದೀಪ ತೆಂಗೇರಿ(40) ಇವರು ಅನಾರೋಗ್ಯದಿಂದ ನಿದನ ಹೊಂದಿದರು. ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಓರ್ವ ಪುತ್ರ, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತಳ ಅಂತಿಮ ದರ್ಶನಕ್ಕೆ ಶಾಸಕಿ ಶಾರದಾ ಶೆಟ್ಟಿ, ರವಿಕುಮಾರ ಎಮ್, ಶೆಟ್ಟಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಎಸ್ … [Read more...] about ಅನಾರೋಗ್ಯದಿಂದ ನಿದನ
ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹೊನ್ನಾವರ:ಶ್ರೀ ಮಾರಮ್ಮಾ ಯಾನೆ ದಂಡಿನ ದುರ್ಗಾದೇವಿ ದೇವಸ್ಥಾನ, ದುರ್ಗಾಕೇರಿ ಹಾಗೂ ಕೊಂಕಣ ಖಾರ್ವಿ ಸಮಾಜ ಗುರುದರ್ಶನ ಸಮಿತಿ ಆಶ್ರಯದಲ್ಲಿ ಶೃಂಗೇರಿ ಜಗದ್ಗುರು ಪೀಠದ ಮಾರ್ಗದರ್ಶನದಲ್ಲಿ ಹೊನ್ನಾವರ ತಾಲೂಕಿನ ಕೊಂಕಣಿ ಖಾರ್ವಿ ಸಮಾಜದವರು ಗುರುಪೂರ್ಣಿಮೆ ಉತ್ಸವವನ್ನು ಆಚರಿಸಿದರು. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರ ಕಮಲ ಸಂಜಾತ ಶ್ರೀ ಶ್ರೀ ವಿಧು ಶೇಖರ ಭಾರತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಧರ್ಮಾಧಿಕಾರಿ … [Read more...] about ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ